July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

ಬಾರ್ಯ : ಬಾರ್ಯ ನಿವಾಸಿ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಮನೆತನದ ಸುಂದರ ನೂರಿತ್ತಾಯ (68ವ)ರವರು ಮೇ 30ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಅವರು ಪುತ್ತೂರು ಕ್ಯಾಂಪೋ ನಿವೃತ್ತ ಮ್ಯಾನೇಜರ್ ಆಗಿದ್ದು, ಪುತ್ತೂರು ಶಿವಳ್ಳಿ ಸಂಪದ ಸೌಹಾರ್ಧ ಸಂಘದ ನಿವೃತ್ತ ಸಿಇಓ, ಪುತ್ತೂರಿನಲ್ಲೇ ವಾಸ್ತವ್ಯ ಹೊಂದಿದ್ದರು.

ಮೃತರು ಪತ್ನಿ ಪ್ರೇಮಾ, ಪುತ್ರಿಯರಾದ ಶುಷ್ಕ ಮತ್ತು ಸ್ಮಿತಾ, ಸಹೋದರ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮತ್ತು ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ನನ್ನ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ಹರೀಶ್ ಪುತ್ತೂರಾಯ, ಉಪಾಧ್ಯಕ್ಷ ಜಯರಾಮ ಕೆದಿಲಾಯರವರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸಲ್ಲಿಸಿದರು. ಮೃತರ ಮನೆಗೆ ಶಿವಳ್ಳಿ ಸಂಪದದ ಗಣ್ಯರು ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಹಾಸನ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ಚಲಿಸುತ್ತಿದ್ದ ರೈಲಿನಲ್ಲಿ ಸುರಕ್ಷಿತ ಹೆರಿಗೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

Suddi Udaya
error: Content is protected !!