25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುರ್ಧೀರ್ಘ ಕಾಲ ನೆರವೇರಿಸಿ 15 ವರ್ಷಗಳ ಹಿಂದೆ ನಿವೃತ್ತಿಗೊಂಡಿದ್ದ ಬಾಲಕೃಷ್ಣ ಭಟ್(80ವ) ರವರು ಮೇ 29 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇವರು ಉಡುಪಿ ಬೆಳ್ಳಿಬೆಟ್ಟು ಆಲಡೆ ನಿವಾಸಿಯಾಗಿದ್ದಾರೆ.

Related posts

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya
error: Content is protected !!