26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

ಅಳದಂಗಡಿ: ದಿ.ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯ ಸ್ಮರಣೆಯಾ ನೆನೆಪಿಗಾಗಿ ಅವರ ಪುತ್ರ ಸಾಮಾಜಿಕ ನೇತಾರ, ಕೊಡುಗೈ ದಾನಿ,ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಊರ ಇವರು ಹಾಗೂ ಕುಟುಂಬಸ್ಥರು ರಂಗ ಭೂಮಿ ಕಲಾವಿದ ಹಾಗೂ ತುಳು ಚಲನ ಚಿತ್ರದ ನಿರ್ದೇಶಕ ಪ್ರಸಾದ್ ಕುಮಾರ್ ಅರ್ವ ಮತ್ತು ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ಶಿರ್ಲಾಲು ಹಾಗೂ ಅತಿ ಹೆಚ್ಚು ಅಂಕ ಗಳಿಸಿದ ಮೋಕ್ಷಿತ್ ಶಿರ್ಲಾಲು ಸಮೀಕ್ಷಾ ಕುದ್ಯಾಡಿ ಇವರನ್ನು ಸನ್ಮಾನಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯೆಗೆ ಪ್ರೋತ್ಸಾಹ ನೀಡುವ ಸಲುವಾಗಿ ವಿದ್ಯಾ ನಿಧಿ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಮತ್ತು ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಸದಾನಂದ ಪೂಜಾರಿ ಉಂಗಿಲಬೈಲು ಸಾಧಕರನ್ನು ಪರಿಚಯಿಸಿ ಸ್ವಾಗತಿಸಿದರು.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

Suddi Udaya
error: Content is protected !!