ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

ಅಳದಂಗಡಿ: ದಿ.ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯ ಸ್ಮರಣೆಯಾ ನೆನೆಪಿಗಾಗಿ ಅವರ ಪುತ್ರ ಸಾಮಾಜಿಕ ನೇತಾರ, ಕೊಡುಗೈ ದಾನಿ,ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಊರ ಇವರು ಹಾಗೂ ಕುಟುಂಬಸ್ಥರು ರಂಗ ಭೂಮಿ ಕಲಾವಿದ ಹಾಗೂ ತುಳು ಚಲನ ಚಿತ್ರದ ನಿರ್ದೇಶಕ ಪ್ರಸಾದ್ ಕುಮಾರ್ ಅರ್ವ ಮತ್ತು ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ಶಿರ್ಲಾಲು ಹಾಗೂ ಅತಿ ಹೆಚ್ಚು ಅಂಕ ಗಳಿಸಿದ ಮೋಕ್ಷಿತ್ ಶಿರ್ಲಾಲು ಸಮೀಕ್ಷಾ ಕುದ್ಯಾಡಿ ಇವರನ್ನು ಸನ್ಮಾನಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯೆಗೆ ಪ್ರೋತ್ಸಾಹ ನೀಡುವ ಸಲುವಾಗಿ ವಿದ್ಯಾ ನಿಧಿ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಮತ್ತು ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಸದಾನಂದ ಪೂಜಾರಿ ಉಂಗಿಲಬೈಲು ಸಾಧಕರನ್ನು ಪರಿಚಯಿಸಿ ಸ್ವಾಗತಿಸಿದರು.

Related posts

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!