25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಆರಂಬೋಡಿ ಐತೇರಿಯ ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 31ರಂದು ನಡೆಯಿತು.

ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಾದ ಸರಕಾರಿ ಪ್ರಾಥಮಿಕ ಶಾಲೆ ಆರಂಬೋಡಿ, ಸರಕಾರಿ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ, ಸರಕಾರಿ ಪ್ರಾಥಮಿಕ ಶಾಲೆ ಕಡ್ತಲಬೆಟ್ಟು, ಸರಕಾರಿ ಪ್ರಾಥಮಿಕ ಶಾಲೆ ಮಂಚಕಲ್, ಸರಕಾರಿ ಪ್ರಾಥಮಿಕ ಶಾಲೆ ಪಿಲ್ಲಂ, ಸರಕಾರಿ ಪ್ರಾಥಮಿಕ ಶಾಲೆ ಹನ್ನೆರಡು ಕವಲು, ಸರಕಾರಿ ಪ್ರಾಥಮಿಕ ಶಾಲೆ ಗುಂಡೂರಿ, ಸರಕಾರಿ ಪ್ರಾಥಮಿಕ ಶಾಲೆ ರಾಯಿ, ಸರಕಾರಿ ಪ್ರಾಥಮಿಕ ಶಾಲೆ ಗುತ್ಯಡ್ಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಈ ವೇಳೆ ಶ್ರೀ ಧನ್ಯಶ್ರೀ ಕೆ ಮನೋಜ್ ಶೆಟ್ಟಿ ಅವರ ಪರವಾಗಿ ಅವರ ತಂದೆ ಹರಿಯಪ್ಪ ಶೆಟ್ಟಿ ವಿತರಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಹಳೆ ವಿದ್ಯಾರ್ಥಿಗಳು ಜೊತೆಗಿದ್ದರು.

Related posts

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya
error: Content is protected !!