25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಪನ್ನೀರು ಸಿಂಪಡಿಸಿ ಹೂ ಮತ್ತು ಸಿಹಿ ತಿಂಡಿ ನೀಡುವುದರ ಮೂಲಕ ಸ್ವಾಗತಿಸಲಾಯಿತು.
ಉಚಿತ ಪಠ್ಯಪುಸ್ತಕ ಮತ್ತು ಉಚಿತ ಸಮವಸ್ತ್ರವನ್ನು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪೋಷಕರೊಂದಿಗೆ 2024-25ನೇ ಶೈಕ್ಷಣಿಕ ಸಾಲಿನ ಕಲಿಕಾ ಪ್ರಗತಿಯ ಬಗ್ಗೆ ಹಾಗೂ ಕಲಿಕಾ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.

ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆ ಹೇಮಲತಾ, ಸದಸ್ಯೆ ರೋಹಿಣಿ, ಮುಖ್ಯ ಶಿಕ್ಷಕಿ ದೀಪ ಉಪಸ್ಥಿತರಿದ್ದರು.

ಗೌರವ ಶಿಕ್ಷಕಿ ಹರಿಣಿ ಸ್ವಾಗತಿಸಿದರು.ಮುಖ್ಯ ಶಿಕ್ಷಕಿ ದೀಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೌರವ ಶಿಕ್ಷಕಿ ಸುಜಾತ ಧನ್ಯವಾದವಿತ್ತರು. ಶಿಕ್ಷಕಿ ಮೇಘ ಇವರು ಕಾರ್ಯಕ್ರಮ ನಿರೂಪಿಸಿದರು.

Related posts

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya
error: Content is protected !!