July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಪನ್ನೀರು ಸಿಂಪಡಿಸಿ ಹೂ ಮತ್ತು ಸಿಹಿ ತಿಂಡಿ ನೀಡುವುದರ ಮೂಲಕ ಸ್ವಾಗತಿಸಲಾಯಿತು.
ಉಚಿತ ಪಠ್ಯಪುಸ್ತಕ ಮತ್ತು ಉಚಿತ ಸಮವಸ್ತ್ರವನ್ನು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪೋಷಕರೊಂದಿಗೆ 2024-25ನೇ ಶೈಕ್ಷಣಿಕ ಸಾಲಿನ ಕಲಿಕಾ ಪ್ರಗತಿಯ ಬಗ್ಗೆ ಹಾಗೂ ಕಲಿಕಾ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.

ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆ ಹೇಮಲತಾ, ಸದಸ್ಯೆ ರೋಹಿಣಿ, ಮುಖ್ಯ ಶಿಕ್ಷಕಿ ದೀಪ ಉಪಸ್ಥಿತರಿದ್ದರು.

ಗೌರವ ಶಿಕ್ಷಕಿ ಹರಿಣಿ ಸ್ವಾಗತಿಸಿದರು.ಮುಖ್ಯ ಶಿಕ್ಷಕಿ ದೀಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೌರವ ಶಿಕ್ಷಕಿ ಸುಜಾತ ಧನ್ಯವಾದವಿತ್ತರು. ಶಿಕ್ಷಕಿ ಮೇಘ ಇವರು ಕಾರ್ಯಕ್ರಮ ನಿರೂಪಿಸಿದರು.

Related posts

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya
error: Content is protected !!