September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕಲ್ಮಂಜ: ಇಲ್ಲಿಯ ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಮೇ 31ರಂದು ವಿಜೃಂಭಣೆಯಿಂದ ಜರುಗಿತು.

ಈ ವೇಳೆ ಮಕ್ಕಳನ್ನು ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ದಿನೇಶ್ ಗೌಡ ಮೂಡಾಯಿಬೆಟ್ಟು, ಸಮಿತಿಯ ಸದಸ್ಯರಾದ ಜಗನ್ನಾಥ ಗೌಡ ಕರಿಯನೆಲ, ಕೃಷ್ಣಪ್ಪ, ರಾಘವ , ಸುನಿತಾ, ಶಾಲಾ‌ ಮುಖ್ಯ ಶಿಕ್ಷಕಿ ಶ್ರೀಮತಿ ಧರ್ಣಮ್ಮ, ಶಿಕ್ಷಕ ಶಂಕರ ತಾಮಣ್ಕರ್, ಶ್ರೀಮತಿ ರಾಜಿ ಮಮತ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya
error: Content is protected !!