September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

ಕಾಪಿನಡ್ಕ:ಕಾಪಿನಡ್ಕ ಸೇತುವೆ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ರಸ್ತೆ ಅಪಘಾತ ಸಂಭವಿಸುವ ದೊಡ್ಡ ದುರಂತವನ್ನು ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ.

ಸೇತುವೆಯ ಕೆಳಗಿನ‌ ಇಕ್ಕಟ್ಟಾದ ರಸ್ತೆಯಿಂದ ಕಾರೊಂದು ಮುಖ್ಯ ರಸ್ತೆಗೆ ಬರುತ್ತಿದ್ದಾಗ ಅಳದಂಗಡಿ ಕಡೆಯಿಂದ ಅಶೋಕ್ ಲೈಲ್ಯಾಂಡ್ 10 ವೀಲ್ ಟಿಪ್ಪರ್ ಲೋಡ್ ಗಾಡಿ ಬೆಳ್ತಂಗಡಿ ಕಡೆಗೆ ಬರುತ್ತಿತ್ತು. ಆ ಸಂದರ್ಭದಲ್ಲಿ ಕಾರ್ ಡಿಕ್ಕಿಯಾಗುವುದನ್ನು ತಪ್ಪಿಸುವಾಗ ಟಿಪ್ಪರ್ ರಸ್ತೆಯ ಸೈಡ್ ಗೆ ಎಳೆಯಲ್ಪಟ್ಟು ನಿಂತಿದೆ. ಒಂದು ವೇಳೆ ಟಿಪ್ಪರ್ ನಿಲ್ಲದಿದ್ದರೆ ಕೆಳಗೆ ದೊಡ್ಡ ಗುಂಡಿ ಹಾಗೂ ಲೈಟ್ ಕಂಬಗಳಿದ್ದವು‌.ಈ ವೇಳೆ ಗುಂಡಿಗೆ ಬೀಳುತ್ತಿದ್ದರೆ ದೊಡ್ಡ ದುರುಂತ ಸಂಭವಿಸುತ್ತಿತ್ತು. ದೇವರ ದಯದಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.. ಟಿಪ್ಪರನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ.

Related posts

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ.3) ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  ನಿವೃತ್ತ  ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಗೌಡರಿಗೆ  ಬೀಳ್ಕೊಡುಗೆ

Suddi Udaya
error: Content is protected !!