30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವು ವಿಭಿನ್ನ ರೀತಿಯಲ್ಲಿ ನಡೆಯಿತು.

ಎಸ್ ಎಸ್ ಎಲ್ ಸಿ ಯಲ್ಲಿ ರಾಜಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ ಕೆ ದೀಪ ಬೆಳಗಿಸಿ ಶೈಕ್ಷಣಿಕ ವರ್ಷಕ್ಕೆ ಚಾಲನೆಯನ್ನು ನೀಡಿ ಮಕ್ಕಳಿಗೆಲ್ಲ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಉಪಸ್ಥಿತರಿದ್ದು , ಮಕ್ಕಳಿಗೆ ಶುಭ ಹಾರೈಸಿದರು. ಸಿಆರ್ ಪಿ ಶ್ರೀಮತಿ ವಾರಿಜ ಮುಖ್ಯ ಅಭ್ಯಂಗತರಾಗಿ ಆಗಮಿಸಿ , ಚಿನ್ಮಯ್ ಜಿಕೆ ಯಂತಹ ವಿದ್ಯಾರ್ಥಿಗಳು ಇನ್ನಷ್ಟು ಈ ಸಂಸ್ಥೆಯಿಂದ ಹೊರಬರಲಿ ಎಂದು ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ , ಶಾಲಾ ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.
ಸಹ ಶಿಕ್ಷಕ ಮುರುಳಿ ಪಿ ನಿರೂಪಿಸಿದ ಕಾರ್ಯಕ್ರಮದಲ್ಲಿ , ವಿದ್ಯಾರ್ಥಿ ಆಯುಷ್ ಎನ್ ಪ್ರೋತ್ಸಾಹದಾಯಕ ಮಾತುಗಳಾನ್ನಾಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya
error: Content is protected !!