25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

ಕಡಿರುದ್ಯಾವರ: ಇಲ್ಲಿಯ ಕಾನರ್ಪ ಮಾಲ್ನ ನಿವಾಸಿ ಯಶೋಧರ ಗೌಡ (ಅಶೋಕ್ )( 44ವ ) ರವರು ಮೇ 31 ರಂದು ಅಸೌಖ್ಯದಿಂದ ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ಮುಂಡಾಜೆ ಪರಿಸರದಲ್ಲಿ ಆಟೋ ಚಾಲಕರಾಗಿ ಎಲ್ಲರ ನಂಬಿಕೆ ಗಳಿಸಿದ್ದರು. ಕೃಷಿ ಚಟುವಟಿಕೆಗಳಲ್ಲಿಯೂ ತನ್ನನ್ನು ತೊಡಗಿಸಿಕೊಂಡಿದ್ದರು.

ಅವಿವಾಹಿತರಾದ ಇವರು ತಂದೆ ತಾಯಿ, ಸಹೋದರ ಸಹೋದರಿಯರನ್ನು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!