23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಆರಂಬೋಡಿ ಐತೇರಿಯ ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 31ರಂದು ನಡೆಯಿತು.

ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಾದ ಸರಕಾರಿ ಪ್ರಾಥಮಿಕ ಶಾಲೆ ಆರಂಬೋಡಿ, ಸರಕಾರಿ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ, ಸರಕಾರಿ ಪ್ರಾಥಮಿಕ ಶಾಲೆ ಕಡ್ತಲಬೆಟ್ಟು, ಸರಕಾರಿ ಪ್ರಾಥಮಿಕ ಶಾಲೆ ಮಂಚಕಲ್, ಸರಕಾರಿ ಪ್ರಾಥಮಿಕ ಶಾಲೆ ಪಿಲ್ಲಂ, ಸರಕಾರಿ ಪ್ರಾಥಮಿಕ ಶಾಲೆ ಹನ್ನೆರಡು ಕವಲು, ಸರಕಾರಿ ಪ್ರಾಥಮಿಕ ಶಾಲೆ ಗುಂಡೂರಿ, ಸರಕಾರಿ ಪ್ರಾಥಮಿಕ ಶಾಲೆ ರಾಯಿ, ಸರಕಾರಿ ಪ್ರಾಥಮಿಕ ಶಾಲೆ ಗುತ್ಯಡ್ಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಈ ವೇಳೆ ಶ್ರೀ ಧನ್ಯಶ್ರೀ ಕೆ ಮನೋಜ್ ಶೆಟ್ಟಿ ಅವರ ಪರವಾಗಿ ಅವರ ತಂದೆ ಹರಿಯಪ್ಪ ಶೆಟ್ಟಿ ವಿತರಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಹಳೆ ವಿದ್ಯಾರ್ಥಿಗಳು ಜೊತೆಗಿದ್ದರು.

Related posts

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಮಚ್ಚಿನ ಪೈಯೊಟ್ಟುನಲ್ಲಿ ಜೋಪಡಿಯಲ್ಲಿ ಬಡ ಕುಟುಂಬ: ಸೋರುವ ಸೂರಿನಡಿ ತಾಯಿ, ಮಗಳ ಸಂಕಷ್ಟದ ಜೀವನ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya
error: Content is protected !!