24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಉರುವಾಲು : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಬೈತಾರು ಉರುವಾಲು ಇಲ್ಲಿ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳನ್ನು ಬಲೂನು ಹಾಗೂ ಹೂ ವನ್ನು ನೀಡಿ ಸ್ವಾಗತಿಸಲಾಯಿತು.ಸರಕಾರದ ಉಚಿತ ಕೊಡುಗೆಯಾದ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗಿರಿಜ, ಸಹಶಿಕ್ಷಕರಾದ ಪರಮೇಶ್ವರ ಯಸ್, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಉಪಾಧ್ಯಕ್ಷೆ ಶ್ರೀಮತಿ ಕುಸುಮ ,ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭ, ದಾನಿಗಳಾದ ದಾಸಪ್ಪ ಗೌಡ ಕೋಡಿಯಡ್ಕ , ನಿವೃತ್ತ ಸೈನಿಕ ಜೆ ಕೆ ಪೂಜಾರಿ, ಹಾಗೂ ಸಮಿತಿ ಸದಸ್ಯರು ಪೋಷಕರು ಹಾಗೂ ಊರವರು ಹಾಜರಿದ್ದರು.

Related posts

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya
error: Content is protected !!