September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಉರುವಾಲು : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಬೈತಾರು ಉರುವಾಲು ಇಲ್ಲಿ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳನ್ನು ಬಲೂನು ಹಾಗೂ ಹೂ ವನ್ನು ನೀಡಿ ಸ್ವಾಗತಿಸಲಾಯಿತು.ಸರಕಾರದ ಉಚಿತ ಕೊಡುಗೆಯಾದ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗಿರಿಜ, ಸಹಶಿಕ್ಷಕರಾದ ಪರಮೇಶ್ವರ ಯಸ್, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಉಪಾಧ್ಯಕ್ಷೆ ಶ್ರೀಮತಿ ಕುಸುಮ ,ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭ, ದಾನಿಗಳಾದ ದಾಸಪ್ಪ ಗೌಡ ಕೋಡಿಯಡ್ಕ , ನಿವೃತ್ತ ಸೈನಿಕ ಜೆ ಕೆ ಪೂಜಾರಿ, ಹಾಗೂ ಸಮಿತಿ ಸದಸ್ಯರು ಪೋಷಕರು ಹಾಗೂ ಊರವರು ಹಾಜರಿದ್ದರು.

Related posts

ಮಣ್ಣಿನ ಸಂಸ್ಕೃತಿ, ತುಳು ಜನಪದ ಸೊಗಡಿನೊಂದಿಗೆ ಅಭ್ಯಾಸ್ ಕಾಲೇಜಿನಲ್ಲಿ ಕೆಸರ್ದಕಲ ಸಂಭ್ರಮ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಬಳಂಜ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ರೂ.9.02 ಲಕ್ಷ ನಿವ್ವಳ ಲಾಭ: ಸದಸ್ಯರಿಗೆ ಶೇ.65 ಬೋನಸ್‌, ಶೇ.24 ಡಿವಿಡೆಂಟ್‌ ಘೋಷಣೆ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!