22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಉರುವಾಲು : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಬೈತಾರು ಉರುವಾಲು ಇಲ್ಲಿ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳನ್ನು ಬಲೂನು ಹಾಗೂ ಹೂ ವನ್ನು ನೀಡಿ ಸ್ವಾಗತಿಸಲಾಯಿತು.ಸರಕಾರದ ಉಚಿತ ಕೊಡುಗೆಯಾದ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗಿರಿಜ, ಸಹಶಿಕ್ಷಕರಾದ ಪರಮೇಶ್ವರ ಯಸ್, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಉಪಾಧ್ಯಕ್ಷೆ ಶ್ರೀಮತಿ ಕುಸುಮ ,ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭ, ದಾನಿಗಳಾದ ದಾಸಪ್ಪ ಗೌಡ ಕೋಡಿಯಡ್ಕ , ನಿವೃತ್ತ ಸೈನಿಕ ಜೆ ಕೆ ಪೂಜಾರಿ, ಹಾಗೂ ಸಮಿತಿ ಸದಸ್ಯರು ಪೋಷಕರು ಹಾಗೂ ಊರವರು ಹಾಜರಿದ್ದರು.

Related posts

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya

ಅಗ್ನಿವೀರ್ ಗೆ ಆಯ್ಕೆಯಾದ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಾರ್ಪಣೆ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya
error: Content is protected !!