30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

ಕಾಪಿನಡ್ಕ:ಕಾಪಿನಡ್ಕ ಸೇತುವೆ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ರಸ್ತೆ ಅಪಘಾತ ಸಂಭವಿಸುವ ದೊಡ್ಡ ದುರಂತವನ್ನು ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ.

ಸೇತುವೆಯ ಕೆಳಗಿನ‌ ಇಕ್ಕಟ್ಟಾದ ರಸ್ತೆಯಿಂದ ಕಾರೊಂದು ಮುಖ್ಯ ರಸ್ತೆಗೆ ಬರುತ್ತಿದ್ದಾಗ ಅಳದಂಗಡಿ ಕಡೆಯಿಂದ ಅಶೋಕ್ ಲೈಲ್ಯಾಂಡ್ 10 ವೀಲ್ ಟಿಪ್ಪರ್ ಲೋಡ್ ಗಾಡಿ ಬೆಳ್ತಂಗಡಿ ಕಡೆಗೆ ಬರುತ್ತಿತ್ತು. ಆ ಸಂದರ್ಭದಲ್ಲಿ ಕಾರ್ ಡಿಕ್ಕಿಯಾಗುವುದನ್ನು ತಪ್ಪಿಸುವಾಗ ಟಿಪ್ಪರ್ ರಸ್ತೆಯ ಸೈಡ್ ಗೆ ಎಳೆಯಲ್ಪಟ್ಟು ನಿಂತಿದೆ. ಒಂದು ವೇಳೆ ಟಿಪ್ಪರ್ ನಿಲ್ಲದಿದ್ದರೆ ಕೆಳಗೆ ದೊಡ್ಡ ಗುಂಡಿ ಹಾಗೂ ಲೈಟ್ ಕಂಬಗಳಿದ್ದವು‌.ಈ ವೇಳೆ ಗುಂಡಿಗೆ ಬೀಳುತ್ತಿದ್ದರೆ ದೊಡ್ಡ ದುರುಂತ ಸಂಭವಿಸುತ್ತಿತ್ತು. ದೇವರ ದಯದಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.. ಟಿಪ್ಪರನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ.

Related posts

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya
error: Content is protected !!