July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

ಕಾಪಿನಡ್ಕ:ಕಾಪಿನಡ್ಕ ಸೇತುವೆ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ರಸ್ತೆ ಅಪಘಾತ ಸಂಭವಿಸುವ ದೊಡ್ಡ ದುರಂತವನ್ನು ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ.

ಸೇತುವೆಯ ಕೆಳಗಿನ‌ ಇಕ್ಕಟ್ಟಾದ ರಸ್ತೆಯಿಂದ ಕಾರೊಂದು ಮುಖ್ಯ ರಸ್ತೆಗೆ ಬರುತ್ತಿದ್ದಾಗ ಅಳದಂಗಡಿ ಕಡೆಯಿಂದ ಅಶೋಕ್ ಲೈಲ್ಯಾಂಡ್ 10 ವೀಲ್ ಟಿಪ್ಪರ್ ಲೋಡ್ ಗಾಡಿ ಬೆಳ್ತಂಗಡಿ ಕಡೆಗೆ ಬರುತ್ತಿತ್ತು. ಆ ಸಂದರ್ಭದಲ್ಲಿ ಕಾರ್ ಡಿಕ್ಕಿಯಾಗುವುದನ್ನು ತಪ್ಪಿಸುವಾಗ ಟಿಪ್ಪರ್ ರಸ್ತೆಯ ಸೈಡ್ ಗೆ ಎಳೆಯಲ್ಪಟ್ಟು ನಿಂತಿದೆ. ಒಂದು ವೇಳೆ ಟಿಪ್ಪರ್ ನಿಲ್ಲದಿದ್ದರೆ ಕೆಳಗೆ ದೊಡ್ಡ ಗುಂಡಿ ಹಾಗೂ ಲೈಟ್ ಕಂಬಗಳಿದ್ದವು‌.ಈ ವೇಳೆ ಗುಂಡಿಗೆ ಬೀಳುತ್ತಿದ್ದರೆ ದೊಡ್ಡ ದುರುಂತ ಸಂಭವಿಸುತ್ತಿತ್ತು. ದೇವರ ದಯದಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.. ಟಿಪ್ಪರನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ.

Related posts

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿಜೋಯೆಲ್ ಪಿರೇರಾ ಆಯ್ಕೆ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!