September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

ಕಾಪಿನಡ್ಕ:ಕಾಪಿನಡ್ಕ ಸೇತುವೆ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ರಸ್ತೆ ಅಪಘಾತ ಸಂಭವಿಸುವ ದೊಡ್ಡ ದುರಂತವನ್ನು ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ.

ಸೇತುವೆಯ ಕೆಳಗಿನ‌ ಇಕ್ಕಟ್ಟಾದ ರಸ್ತೆಯಿಂದ ಕಾರೊಂದು ಮುಖ್ಯ ರಸ್ತೆಗೆ ಬರುತ್ತಿದ್ದಾಗ ಅಳದಂಗಡಿ ಕಡೆಯಿಂದ ಅಶೋಕ್ ಲೈಲ್ಯಾಂಡ್ 10 ವೀಲ್ ಟಿಪ್ಪರ್ ಲೋಡ್ ಗಾಡಿ ಬೆಳ್ತಂಗಡಿ ಕಡೆಗೆ ಬರುತ್ತಿತ್ತು. ಆ ಸಂದರ್ಭದಲ್ಲಿ ಕಾರ್ ಡಿಕ್ಕಿಯಾಗುವುದನ್ನು ತಪ್ಪಿಸುವಾಗ ಟಿಪ್ಪರ್ ರಸ್ತೆಯ ಸೈಡ್ ಗೆ ಎಳೆಯಲ್ಪಟ್ಟು ನಿಂತಿದೆ. ಒಂದು ವೇಳೆ ಟಿಪ್ಪರ್ ನಿಲ್ಲದಿದ್ದರೆ ಕೆಳಗೆ ದೊಡ್ಡ ಗುಂಡಿ ಹಾಗೂ ಲೈಟ್ ಕಂಬಗಳಿದ್ದವು‌.ಈ ವೇಳೆ ಗುಂಡಿಗೆ ಬೀಳುತ್ತಿದ್ದರೆ ದೊಡ್ಡ ದುರುಂತ ಸಂಭವಿಸುತ್ತಿತ್ತು. ದೇವರ ದಯದಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.. ಟಿಪ್ಪರನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ.

Related posts

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

Suddi Udaya

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಸರಿಯಲ್ಲ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಒಕ್ಕೂಟದಲ್ಲಿ ಸ್ವಉದ್ಯೋಗ ಆರಿವರ್ಕ್ ತರಬೇತಿ ಕಾರ್ಯಗಾರ ಉದ್ಘಾಟನೆ

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya
error: Content is protected !!