25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

ಕಾಪಿನಡ್ಕ:ಕಾಪಿನಡ್ಕ ಸೇತುವೆ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ರಸ್ತೆ ಅಪಘಾತ ಸಂಭವಿಸುವ ದೊಡ್ಡ ದುರಂತವನ್ನು ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ.

ಸೇತುವೆಯ ಕೆಳಗಿನ‌ ಇಕ್ಕಟ್ಟಾದ ರಸ್ತೆಯಿಂದ ಕಾರೊಂದು ಮುಖ್ಯ ರಸ್ತೆಗೆ ಬರುತ್ತಿದ್ದಾಗ ಅಳದಂಗಡಿ ಕಡೆಯಿಂದ ಅಶೋಕ್ ಲೈಲ್ಯಾಂಡ್ 10 ವೀಲ್ ಟಿಪ್ಪರ್ ಲೋಡ್ ಗಾಡಿ ಬೆಳ್ತಂಗಡಿ ಕಡೆಗೆ ಬರುತ್ತಿತ್ತು. ಆ ಸಂದರ್ಭದಲ್ಲಿ ಕಾರ್ ಡಿಕ್ಕಿಯಾಗುವುದನ್ನು ತಪ್ಪಿಸುವಾಗ ಟಿಪ್ಪರ್ ರಸ್ತೆಯ ಸೈಡ್ ಗೆ ಎಳೆಯಲ್ಪಟ್ಟು ನಿಂತಿದೆ. ಒಂದು ವೇಳೆ ಟಿಪ್ಪರ್ ನಿಲ್ಲದಿದ್ದರೆ ಕೆಳಗೆ ದೊಡ್ಡ ಗುಂಡಿ ಹಾಗೂ ಲೈಟ್ ಕಂಬಗಳಿದ್ದವು‌.ಈ ವೇಳೆ ಗುಂಡಿಗೆ ಬೀಳುತ್ತಿದ್ದರೆ ದೊಡ್ಡ ದುರುಂತ ಸಂಭವಿಸುತ್ತಿತ್ತು. ದೇವರ ದಯದಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.. ಟಿಪ್ಪರನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ.

Related posts

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya
error: Content is protected !!