24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಪಾಡ್ಯಾರು ಮಜಲು *ರಾಜಗ್ರಹ* ನಿವಾಸಿ ದಿವಂಗತ ಧರ್ಮರಾಜ ಪಾಂಡಿ ಇವರ ಧರ್ಮಪತ್ನಿ ಶ್ರೀಮತಿ ವಿಮಲಾ ಡಿ’ ಪಾಂಡಿ (82ವ) ರವರು ಇಂದು(ಮೇ 31)ಸಂಜೆ ನಿಧನರಾಗಿದ್ದಾರೆ.

ಮೃತರು ಮೂರು ಹೆಣ್ಣು ಮತ್ತು ಒಬ್ಬ ಗಂಡು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಇವರ ಪಾರ್ಥಿವ ಶರೀರವನ್ನು ನಾಳೆ ಬೆಳಗ್ಗೆ ಗುರುವಾಯನಕೆರೆಯ ಅವರ ನಿವಾಸಕ್ಕೆ ತಂದು 8-30 ಕ್ಕೆ ಅಂತಿಮ ವಿಧಿ ವಿಧಾನಗಳನ್ನು ನಡೆಸಲಾಗುವುದು ಎಂದು ಅವರ ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya
error: Content is protected !!