September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಪಾಡ್ಯಾರು ಮಜಲು *ರಾಜಗ್ರಹ* ನಿವಾಸಿ ದಿವಂಗತ ಧರ್ಮರಾಜ ಪಾಂಡಿ ಇವರ ಧರ್ಮಪತ್ನಿ ಶ್ರೀಮತಿ ವಿಮಲಾ ಡಿ’ ಪಾಂಡಿ (82ವ) ರವರು ಇಂದು(ಮೇ 31)ಸಂಜೆ ನಿಧನರಾಗಿದ್ದಾರೆ.

ಮೃತರು ಮೂರು ಹೆಣ್ಣು ಮತ್ತು ಒಬ್ಬ ಗಂಡು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಇವರ ಪಾರ್ಥಿವ ಶರೀರವನ್ನು ನಾಳೆ ಬೆಳಗ್ಗೆ ಗುರುವಾಯನಕೆರೆಯ ಅವರ ನಿವಾಸಕ್ಕೆ ತಂದು 8-30 ಕ್ಕೆ ಅಂತಿಮ ವಿಧಿ ವಿಧಾನಗಳನ್ನು ನಡೆಸಲಾಗುವುದು ಎಂದು ಅವರ ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya
error: Content is protected !!