25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ಆಗಮಿಸಿದರು.

ಅವರನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿಗಳಾದ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶಂಕರ ಹೆಗಡೆ, ಕೃಷ್ಣ ಶೆಟ್ಟಿ, ಜಯರಾಮ ಬಂಗೇರ, ಸುರೇಶ್ ಶೆಟ್ಟಿ ಹಾಗೂ ಇತರ ಗಣ್ಯರು ಕ್ಷೇತ್ರದ ಮುಖ್ಯ ಪುರೋಹಿತರಾದ ರಾಘವೇಂದ್ರ ಬಾಂಗೀಣ್ಣಾಯರವರ ನೇತೃತ್ವದಲ್ಲಿ ಸ್ವಾಗತಿಸಿದರು.

ರಾತ್ರಿ ಮಠದ ಪಟ್ಟದ ದೇವರ ತೊಟ್ಟಿಲು ಪೂಜಾ ಕಾರ್ಯಕ್ರಮದ ನಂತರ ಕ್ಷೇತ್ರದಲ್ಲಿ ಮುಕ್ಕಾಂ ಹೂಡಿದ್ದು, ಇಂದು(ಮೇ 31) ಮಧ್ಯಾಹ್ನ 12ಕ್ಕೆ ಶ್ರೀದೇವರ ಸಂಸ್ಥಾನ ಪೂಜೆ ನಡೆಯಲಿದೆ.

ಈ ವೇಳೆ ಕ್ಷೇತ್ರಕ್ಕೆ ಅಳದಂಗಡಿಯ ಸೂಳಬೆಟ್ಟು ನಿವಾಸಿ ಕಸ್ತೂರಿ ಟಿವಿ ವಾಹಿನಿಯ ನಿರೂಪಕ ಶ್ರೀನಾಥ ಜೋಶಿ ಅವರು ತಮ್ಮ ಮಾತೃಶ್ರೀಯೊಂದಿಗೆ ಆಗಮಿಸಿ ತಮ್ಮ ಹರಕೆಯೊಂದಿಗೆ ದೀಪಗಳನ್ನು ಸಮರ್ಪಿಸಿದರು.

Related posts

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya
error: Content is protected !!