September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

ಸುಲ್ಕೇರಿ : ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಮೇ 31ರಂದು ಆಚರಿಸಲಾಯಿತು.

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿಸಿ ಸಾಂಪ್ರದಾಯಕವಾಗಿ ಆರತಿ ಬೆಳಗಿ ಹಣೆಗೆ ತಿಲಕವನ್ನಿಟ್ಟು ಸಿಹಿ ತಿಂಡಿ ನೀಡುವುದರ ಮೂಲಕ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೊಸ್ಮಾರು ವಿಜಯ ಕ್ಲಿನಿಕ್ ಪ್ರಖ್ಯಾತ ವೈದ್ಯರು ಡಾ. ಪ್ರಸಾದ್ ಬಿ ಶೆಟ್ಟಿ, ಹಾಗೂ ಅವರ ಪತ್ನಿ ನಾರಾವಿ ವಿಜಯ ಕ್ಲಿನಿಕ್ ಡಾ. ವಿನೋದ ಹಾಗೂ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಮುಖ್ಯೋಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಿಂದ ವಿದ್ಯಾರ್ಥಿಗಳಿಗೆ 2024-25ರ ಶೈಕ್ಷಣಿಕ ವರ್ಷದಲ್ಲಿ ಗುಣಾತ್ಮಕವಾದ ಶಿಕ್ಷಣವನ್ನು ಪಡೆದುಕೊಳ್ಳಿ ಎಂದು ಶುಭ ಹಾರೈಸಿದರು ಮತ್ತು ಇಲಾಖೆಯಿಂದ ಸರಬರಾಜು ಆದ ಪಠ್ಯಪುಸ್ತಕವನ್ನು ವಿತರಿಸಿದರು. ಕಾರ್ಯಕ್ರಮವನ್ನು ಹೇಮಲತಾ ನಿರೂಪಿಸಿದರು. ಚೇತನ ಸ್ವಾಗತಿಸಿದರು ಹಾಗೂ ಉಷಾ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಜೂ.28: ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ “ಕಿಡ್ಸ್ ವರ್ಲ್ಡ್” ಶುಭಾರಂಭ: ಮುದ್ದು ಕಂದಮ್ಮಗಳ ಆರೈಕೆ, ಬೆಳಿಗ್ಗೆಯಿಂದ-ಸಂಜೆಯ ತನಕ ಆಟ-ಪಾಠ

Suddi Udaya
error: Content is protected !!