22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಧರ್ಮಸ್ಥಳ ಸಂಘದ ಪ್ರಧಾನ ಕಚೇರಿಯ ಸಾಧನಾ ಸಭಾಭವನದಲ್ಲಿ ಜೂ.3ರಿಂದ ಗ್ರಾಹಕರಿಗಾಗಿ 50% ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ ನಡೆಯಲಿದೆ.


ಗ್ರಾಹಕರಿಗಾಗಿ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಘದ ಜವಳಿ ವಿಭಾಗದ ಬಟ್ಟೆಗಳ ವಿಶೇಷ ದರ ಕಡಿತ ಮಾರಾಟ ಮೇಳ ನಡೆಯಲಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Related posts

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಬಾಳ್ತಿಲ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಯೋಗ ದಿನಾಚರಣೆ

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಉಜಿರೆ: ರಮ್ಯಾ 1 ಗ್ರಾಮ್ ಗೋಲ್ಡ್ ಫ್ಯಾನ್ಸಿ& ಪೂಟ್ ವೇರ್ ನೂತನ ಶೋರೂಮ್ ಉದ್ಘಾಟನೆಗೆ ಆಗಮಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!