ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

Updated on:

ಬೆಳ್ತಂಗಡಿ : ಬೆಳ್ತಂಗಡಿ ಬಸ್ ನಿಲ್ದಾಣದ ಪೆಟ್ರೋಲ್ ಪಂಪ್ ಬಳಿ ಬೈಕ್ ಮತ್ತು ಕಾರು ಡಿಕ್ಕಿಯಾದ ಘಟನೆ ಮೇ 31 ರಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಜಿತೇಶ್ ಶೆಟ್ಟಿ ಸುರ್ಯ( 26) ವರುಣ್ ಟ್ರಾವೆಲ್ಸ್ ಕಂಡಕ್ಟರ್ ಎಂದು ತಿಳಿದುಬಂದಿದೆ.

ತಲೆಗೆ ಮತ್ತು ಕಾಲಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Leave a Comment

error: Content is protected !!