23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

ಬೆಳ್ತಂಗಡಿ : ಬೆಳ್ತಂಗಡಿ ಬಸ್ ನಿಲ್ದಾಣದ ಪೆಟ್ರೋಲ್ ಪಂಪ್ ಬಳಿ ಬೈಕ್ ಮತ್ತು ಕಾರು ಡಿಕ್ಕಿಯಾದ ಘಟನೆ ಮೇ 31 ರಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಜಿತೇಶ್ ಶೆಟ್ಟಿ ಸುರ್ಯ( 26) ವರುಣ್ ಟ್ರಾವೆಲ್ಸ್ ಕಂಡಕ್ಟರ್ ಎಂದು ತಿಳಿದುಬಂದಿದೆ.

ತಲೆಗೆ ಮತ್ತು ಕಾಲಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬಡಗಕಾರಂದೂರು: ನಿವೃತ್ತ ಶಿಕ್ಷಕಿ ಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮೊಗ್ರು : ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಶ್ರೀ ಹರ್ಷ ಮೇಲಾoಟ ಮೊಗರೋಡಿ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!