22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಸಡಗರದಿಂದ ಜರುಗಿತು.

ಶಾಲೆಗೆ ಆಗಮಿಸಿದ ಮಕ್ಕಳನ್ನು ಗುಲಾಬಿ ಹೂ ಮತ್ತು ಸಿಹಿ ತಿಂಡಿ ನೀಡಿ . ಬ್ಯಾಂಡ್ ವಾಲಗದೊಂದಿಗೆ ಶಾಲೆಗೆ ಸ್ವಾಗತಿಸಲಾಯಿತು. ಎಲ್ಲಾ ಮಕ್ಕಳಿಗೆ ಸರಕಾರದಿಂದ ನೀಡಲಾಗುವ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ಎಂ ಸಿರಾಜ್ ಚಿಲಿಂಬಿ, ಉಪಾಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕ ಬಾಸ್ಕರ್, ಅಧ್ಯಾಪಕರು, ಪೋಷಕರು ಉಪಸ್ಥಿತರಿದ್ದರು.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya
error: Content is protected !!