22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

ಬಳಂಜ: ಬಳಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ 31ರಂದು ವಿಜೃಂಭಣೆಯಿಂದ ಜರುಗಿತು.

ವಿದ್ಯಾರ್ಥಿಗಳು ಖುಷಿಯಿಂದ ಶಾಲೆಗೆ ಆಗಮಿಸಿದರು. ಹೂ ನೀಡಿ, ತಿಲಕ ಹಚ್ಚಿ, ಆರತಿ ಬೆಳಗಿ ಮಕ್ಕಳನ್ನು ಪ್ರೀತಿಯಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು‌.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ಪೂಜಾರಿ, ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿಕೆ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಅಧ್ಯಕ್ಷ ಸುಕೇಶ್ ಪೂಜಾರಿ, ಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷೆ ಚೇತನ ಜೈನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ, ಪ್ರೌಢ ಶಾಲಾ ಹೆಚ್.ಎಮ್ ಸುಲೋಚನಾ ಹಾಗೂ ಪ್ರಮುಖರಾದ ಪ್ರಮೋದ್ ಜೈನ್, ವಿನು ಬಳಂಜ, ರತ್ನರಾಜ್ ಜೈನ್, ಪ್ರವೀಣ್ ಕುಮಾರ್ ಹೆಚ್.ಎಸ್, ರಾಕೇಶ್ ಹೆಗ್ಡೆ,ವಿಶ್ವನಾಥ ಹೊಳ್ಳ, ಸತೀಶ್ ಕೆ,ಗಣೇಶ್ ಸಂಭ್ರಮ,ಸತೀಶ್ ರೈ ಬಾರ್ದಡ್ಕ ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಣ ಟ್ರಸ್ಟ್ ಮತ್ತು ಅಮೃತ ಮಹೋತ್ಸವ ಸಮಿತಿ ಸದಸ್ಯರು ಹಾಗೂ ಹೆತ್ತವರು, ವಿದ್ಯಾರ್ಥಿಗಳು, ಮೊದಲಾದವರು ಉಪಸ್ಥಿರಿದ್ದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya
error: Content is protected !!