September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

ಬಳಂಜ: ಬಳಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ 31ರಂದು ವಿಜೃಂಭಣೆಯಿಂದ ಜರುಗಿತು.

ವಿದ್ಯಾರ್ಥಿಗಳು ಖುಷಿಯಿಂದ ಶಾಲೆಗೆ ಆಗಮಿಸಿದರು. ಹೂ ನೀಡಿ, ತಿಲಕ ಹಚ್ಚಿ, ಆರತಿ ಬೆಳಗಿ ಮಕ್ಕಳನ್ನು ಪ್ರೀತಿಯಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು‌.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ಪೂಜಾರಿ, ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿಕೆ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಅಧ್ಯಕ್ಷ ಸುಕೇಶ್ ಪೂಜಾರಿ, ಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷೆ ಚೇತನ ಜೈನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ, ಪ್ರೌಢ ಶಾಲಾ ಹೆಚ್.ಎಮ್ ಸುಲೋಚನಾ ಹಾಗೂ ಪ್ರಮುಖರಾದ ಪ್ರಮೋದ್ ಜೈನ್, ವಿನು ಬಳಂಜ, ರತ್ನರಾಜ್ ಜೈನ್, ಪ್ರವೀಣ್ ಕುಮಾರ್ ಹೆಚ್.ಎಸ್, ರಾಕೇಶ್ ಹೆಗ್ಡೆ,ವಿಶ್ವನಾಥ ಹೊಳ್ಳ, ಸತೀಶ್ ಕೆ,ಗಣೇಶ್ ಸಂಭ್ರಮ,ಸತೀಶ್ ರೈ ಬಾರ್ದಡ್ಕ ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಣ ಟ್ರಸ್ಟ್ ಮತ್ತು ಅಮೃತ ಮಹೋತ್ಸವ ಸಮಿತಿ ಸದಸ್ಯರು ಹಾಗೂ ಹೆತ್ತವರು, ವಿದ್ಯಾರ್ಥಿಗಳು, ಮೊದಲಾದವರು ಉಪಸ್ಥಿರಿದ್ದರು.

Related posts

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya
error: Content is protected !!