July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

ಉಜಿರೆ: ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ ಯನ್ನು ಮಾಡಿದರು.

ಈ ವೇಳೆ ಶಾಲೆ ಪ್ರಾರಂಭ ಕಾರಣ ಶಾಲೆಯ ಮುಖ್ಯ ದ್ವಾರಕ್ಕೆ ತಳಿರು ತೋರಣವನ್ನು ಕಟ್ಟುವ ಕೆಲಸವನ್ನು ವಿಪತ್ತು ಘಟಕದಿಂದ ವಹಿಸಿದರು.,

ಈ ಸಂದರ್ಭದಲ್ಲಿ ಘಟಕದ ಕ್ಯಾಪ್ಟನ್ ಸಂತೋಷ ಮಾಚಾರು, ಸ್ವಯಂಸೇವಕರಾದ ರವೀಂದ್ರ, ಸುದೀರ್ ,ರಾಘವೇಂದ್ರ, ಸಚಿನ್ ಬಿಢೆಯವರು ಉಪಸ್ಥಿತರಿದ್ದು ಈ ಕಾರ್ಯದಲ್ಲಿ ತೊಡಗಿಸಿಕೊಂಡರು.

ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ವ್ಯವಸ್ಥಾಪನ ಸಮಿತಿಯವರು, ಪಿ. ಡಿ.ಓ ರವರು ವಿಪತ್ತು ತಂಡಕ್ಕೆ ಅಭಿನಂದಿಸಿದರು.

Related posts

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!