ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಕಡಿರುದ್ಯಾವರ: ಇಲ್ಲಿಯ ಕಾನರ್ಪ ಮಾಲ್ನ ನಿವಾಸಿ ಯಶೋಧರ ಗೌಡ (ಅಶೋಕ್ )( 44ವ ) ರವರು ಮೇ 31 ರಂದು ಅಸೌಖ್ಯದಿಂದ ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ಮುಂಡಾಜೆ ಪರಿಸರದಲ್ಲಿ ಆಟೋ ಚಾಲಕರಾಗಿ ಎಲ್ಲರ ನಂಬಿಕೆ ಗಳಿಸಿದ್ದರು. ಕೃಷಿ ಚಟುವಟಿಕೆಗಳಲ್ಲಿಯೂ ತನ್ನನ್ನು ತೊಡಗಿಸಿಕೊಂಡಿದ್ದರು.

ಅವಿವಾಹಿತರಾದ ಇವರು ತಂದೆ ತಾಯಿ, ಸಹೋದರ ಸಹೋದರಿಯರನ್ನು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!