25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

ಕಡಿರುದ್ಯಾವರ: ಇಲ್ಲಿಯ ಕಾನರ್ಪ ಮಾಲ್ನ ನಿವಾಸಿ ಯಶೋಧರ ಗೌಡ (ಅಶೋಕ್ )( 44ವ ) ರವರು ಮೇ 31 ರಂದು ಅಸೌಖ್ಯದಿಂದ ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ಮುಂಡಾಜೆ ಪರಿಸರದಲ್ಲಿ ಆಟೋ ಚಾಲಕರಾಗಿ ಎಲ್ಲರ ನಂಬಿಕೆ ಗಳಿಸಿದ್ದರು. ಕೃಷಿ ಚಟುವಟಿಕೆಗಳಲ್ಲಿಯೂ ತನ್ನನ್ನು ತೊಡಗಿಸಿಕೊಂಡಿದ್ದರು.

ಅವಿವಾಹಿತರಾದ ಇವರು ತಂದೆ ತಾಯಿ, ಸಹೋದರ ಸಹೋದರಿಯರನ್ನು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya
error: Content is protected !!