25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

ಕಡಿರುದ್ಯಾವರ: ಇಲ್ಲಿಯ ಕಾನರ್ಪ ಮಾಲ್ನ ನಿವಾಸಿ ಯಶೋಧರ ಗೌಡ (ಅಶೋಕ್ )( 44ವ ) ರವರು ಮೇ 31 ರಂದು ಅಸೌಖ್ಯದಿಂದ ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ಮುಂಡಾಜೆ ಪರಿಸರದಲ್ಲಿ ಆಟೋ ಚಾಲಕರಾಗಿ ಎಲ್ಲರ ನಂಬಿಕೆ ಗಳಿಸಿದ್ದರು. ಕೃಷಿ ಚಟುವಟಿಕೆಗಳಲ್ಲಿಯೂ ತನ್ನನ್ನು ತೊಡಗಿಸಿಕೊಂಡಿದ್ದರು.

ಅವಿವಾಹಿತರಾದ ಇವರು ತಂದೆ ತಾಯಿ, ಸಹೋದರ ಸಹೋದರಿಯರನ್ನು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya
error: Content is protected !!