25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಆರಂಬೋಡಿ ಐತೇರಿಯ ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 31ರಂದು ನಡೆಯಿತು.

ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಾದ ಸರಕಾರಿ ಪ್ರಾಥಮಿಕ ಶಾಲೆ ಆರಂಬೋಡಿ, ಸರಕಾರಿ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ, ಸರಕಾರಿ ಪ್ರಾಥಮಿಕ ಶಾಲೆ ಕಡ್ತಲಬೆಟ್ಟು, ಸರಕಾರಿ ಪ್ರಾಥಮಿಕ ಶಾಲೆ ಮಂಚಕಲ್, ಸರಕಾರಿ ಪ್ರಾಥಮಿಕ ಶಾಲೆ ಪಿಲ್ಲಂ, ಸರಕಾರಿ ಪ್ರಾಥಮಿಕ ಶಾಲೆ ಹನ್ನೆರಡು ಕವಲು, ಸರಕಾರಿ ಪ್ರಾಥಮಿಕ ಶಾಲೆ ಗುಂಡೂರಿ, ಸರಕಾರಿ ಪ್ರಾಥಮಿಕ ಶಾಲೆ ರಾಯಿ, ಸರಕಾರಿ ಪ್ರಾಥಮಿಕ ಶಾಲೆ ಗುತ್ಯಡ್ಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಈ ವೇಳೆ ಶ್ರೀ ಧನ್ಯಶ್ರೀ ಕೆ ಮನೋಜ್ ಶೆಟ್ಟಿ ಅವರ ಪರವಾಗಿ ಅವರ ತಂದೆ ಹರಿಯಪ್ಪ ಶೆಟ್ಟಿ ವಿತರಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಹಳೆ ವಿದ್ಯಾರ್ಥಿಗಳು ಜೊತೆಗಿದ್ದರು.

Related posts

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya
error: Content is protected !!