April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಉರುವಾಲು : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಬೈತಾರು ಉರುವಾಲು ಇಲ್ಲಿ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳನ್ನು ಬಲೂನು ಹಾಗೂ ಹೂ ವನ್ನು ನೀಡಿ ಸ್ವಾಗತಿಸಲಾಯಿತು.ಸರಕಾರದ ಉಚಿತ ಕೊಡುಗೆಯಾದ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗಿರಿಜ, ಸಹಶಿಕ್ಷಕರಾದ ಪರಮೇಶ್ವರ ಯಸ್, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಉಪಾಧ್ಯಕ್ಷೆ ಶ್ರೀಮತಿ ಕುಸುಮ ,ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭ, ದಾನಿಗಳಾದ ದಾಸಪ್ಪ ಗೌಡ ಕೋಡಿಯಡ್ಕ , ನಿವೃತ್ತ ಸೈನಿಕ ಜೆ ಕೆ ಪೂಜಾರಿ, ಹಾಗೂ ಸಮಿತಿ ಸದಸ್ಯರು ಪೋಷಕರು ಹಾಗೂ ಊರವರು ಹಾಜರಿದ್ದರು.

Related posts

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya
error: Content is protected !!