22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಉರುವಾಲು : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಬೈತಾರು ಉರುವಾಲು ಇಲ್ಲಿ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳನ್ನು ಬಲೂನು ಹಾಗೂ ಹೂ ವನ್ನು ನೀಡಿ ಸ್ವಾಗತಿಸಲಾಯಿತು.ಸರಕಾರದ ಉಚಿತ ಕೊಡುಗೆಯಾದ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗಿರಿಜ, ಸಹಶಿಕ್ಷಕರಾದ ಪರಮೇಶ್ವರ ಯಸ್, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಉಪಾಧ್ಯಕ್ಷೆ ಶ್ರೀಮತಿ ಕುಸುಮ ,ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭ, ದಾನಿಗಳಾದ ದಾಸಪ್ಪ ಗೌಡ ಕೋಡಿಯಡ್ಕ , ನಿವೃತ್ತ ಸೈನಿಕ ಜೆ ಕೆ ಪೂಜಾರಿ, ಹಾಗೂ ಸಮಿತಿ ಸದಸ್ಯರು ಪೋಷಕರು ಹಾಗೂ ಊರವರು ಹಾಜರಿದ್ದರು.

Related posts

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya
error: Content is protected !!