22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕಲ್ಮಂಜ: ಇಲ್ಲಿಯ ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಮೇ 31ರಂದು ವಿಜೃಂಭಣೆಯಿಂದ ಜರುಗಿತು.

ಈ ವೇಳೆ ಮಕ್ಕಳನ್ನು ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ದಿನೇಶ್ ಗೌಡ ಮೂಡಾಯಿಬೆಟ್ಟು, ಸಮಿತಿಯ ಸದಸ್ಯರಾದ ಜಗನ್ನಾಥ ಗೌಡ ಕರಿಯನೆಲ, ಕೃಷ್ಣಪ್ಪ, ರಾಘವ , ಸುನಿತಾ, ಶಾಲಾ‌ ಮುಖ್ಯ ಶಿಕ್ಷಕಿ ಶ್ರೀಮತಿ ಧರ್ಣಮ್ಮ, ಶಿಕ್ಷಕ ಶಂಕರ ತಾಮಣ್ಕರ್, ಶ್ರೀಮತಿ ರಾಜಿ ಮಮತ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya
error: Content is protected !!