23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕಲ್ಮಂಜ: ಇಲ್ಲಿಯ ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಮೇ 31ರಂದು ವಿಜೃಂಭಣೆಯಿಂದ ಜರುಗಿತು.

ಈ ವೇಳೆ ಮಕ್ಕಳನ್ನು ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ದಿನೇಶ್ ಗೌಡ ಮೂಡಾಯಿಬೆಟ್ಟು, ಸಮಿತಿಯ ಸದಸ್ಯರಾದ ಜಗನ್ನಾಥ ಗೌಡ ಕರಿಯನೆಲ, ಕೃಷ್ಣಪ್ಪ, ರಾಘವ , ಸುನಿತಾ, ಶಾಲಾ‌ ಮುಖ್ಯ ಶಿಕ್ಷಕಿ ಶ್ರೀಮತಿ ಧರ್ಣಮ್ಮ, ಶಿಕ್ಷಕ ಶಂಕರ ತಾಮಣ್ಕರ್, ಶ್ರೀಮತಿ ರಾಜಿ ಮಮತ ಹಾಗೂ ಊರವರು ಉಪಸ್ಥಿತರಿದ್ದರು.

Related posts

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!