25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

ಕಾಪಿನಡ್ಕ:ಕಾಪಿನಡ್ಕ ಸೇತುವೆ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ರಸ್ತೆ ಅಪಘಾತ ಸಂಭವಿಸುವ ದೊಡ್ಡ ದುರಂತವನ್ನು ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ.

ಸೇತುವೆಯ ಕೆಳಗಿನ‌ ಇಕ್ಕಟ್ಟಾದ ರಸ್ತೆಯಿಂದ ಕಾರೊಂದು ಮುಖ್ಯ ರಸ್ತೆಗೆ ಬರುತ್ತಿದ್ದಾಗ ಅಳದಂಗಡಿ ಕಡೆಯಿಂದ ಅಶೋಕ್ ಲೈಲ್ಯಾಂಡ್ 10 ವೀಲ್ ಟಿಪ್ಪರ್ ಲೋಡ್ ಗಾಡಿ ಬೆಳ್ತಂಗಡಿ ಕಡೆಗೆ ಬರುತ್ತಿತ್ತು. ಆ ಸಂದರ್ಭದಲ್ಲಿ ಕಾರ್ ಡಿಕ್ಕಿಯಾಗುವುದನ್ನು ತಪ್ಪಿಸುವಾಗ ಟಿಪ್ಪರ್ ರಸ್ತೆಯ ಸೈಡ್ ಗೆ ಎಳೆಯಲ್ಪಟ್ಟು ನಿಂತಿದೆ. ಒಂದು ವೇಳೆ ಟಿಪ್ಪರ್ ನಿಲ್ಲದಿದ್ದರೆ ಕೆಳಗೆ ದೊಡ್ಡ ಗುಂಡಿ ಹಾಗೂ ಲೈಟ್ ಕಂಬಗಳಿದ್ದವು‌.ಈ ವೇಳೆ ಗುಂಡಿಗೆ ಬೀಳುತ್ತಿದ್ದರೆ ದೊಡ್ಡ ದುರುಂತ ಸಂಭವಿಸುತ್ತಿತ್ತು. ದೇವರ ದಯದಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.. ಟಿಪ್ಪರನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ.

Related posts

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!