July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

ಸುಲ್ಕೇರಿ: ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಕೊಡುಗೆಯಿಂದ ಸುಲ್ಕೇರಿ ಶ್ರೀರಾಮ ಶಿಶುಮಂದಿರ, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇದರ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮವು ಜೂ.10ರಂದು ಶ್ರೀರಾಮ ಪ್ರಾರ್ಥನಾ ಮಂದಿರದಲ್ಲಿ ನಡೆಯಲಿದೆ.


ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಂಗಳೂರು ವಿಭಾಗದ ಸಂಘ ಚಾಲಕ ಡಾ|| ನಾರಾಯಣ ಶೆಣೈ ಮತ್ತು ಮಂಗಳೂರು ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ನೆರವೇರಿಸಲಿದ್ದಾರೆ.


ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಚಾರ್ಟರ್ಡ್ ಅಕೌಂಟೆಂಟ್ ಕಾರ್ಕಳ ಕಮಲಾಕ್ಷ ಕಾಮತ್, ಬಜಗೋಳಿ ರಾಜ್ಯ ಕೃಷರ್ ಮಾಲಿಕರ ಸಂಘದ ಅಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ.

Related posts

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya
error: Content is protected !!