September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಶೇಡಿಮನೆ ಕೋರ್ಟ್ ರಸ್ತೆಯಲ್ಲಿರುವ ಜಗನ್ನಾಥ ಶೆಟ್ಟಿ ಅವರ 2 ಕಾಲು ಸ್ವಾಧೀನ ಕಳೆದುಕೊಂಡಿದ್ದು, ಅವರ ಪತ್ನಿ ಲಲಿತ ಎರಡು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿರುತ್ತಾರೆ. ಕುಟುಂಬವು ಆರ್ಥಿಕವಾಗಿ ದುರ್ಬಲರಾಗಿದ್ದು ಕುಟುಂಬದಲ್ಲಿ ದುಡಿಯುವ ಸದಸ್ಯರು ಯಾರು ಇಲ್ಲದೇ ಇದ್ದು ಯೋಜನೆಯ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ರೂ1000/- ದಂತೆ ಸಹಾಯಧನ ಮಂಜೂರು ಮಾಡಿದ್ದು, ಕುಟುಂಬಕ್ಕೆ ಮಂಜುರಾತ್ರಿ ಪತ್ರವನ್ನು ವಿಚಾರಿಸಲಾಯಿತು.


ಈ ಸಂದರ್ಭದಲ್ಲಿ ಕೇಂದ್ರ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ,ಕಣ್ಣಾಜೆ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಯಶೋಧ,
ಬೆಳ್ತಂಗಡಿ ಬಿ ಒಕ್ಕೂಟದ ಅಧ್ಯಕ್ಷರಾದ ಚರಣ್, ಬೆಳ್ತಂಗಡಿ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ, ಬೆಳ್ತಂಗಡಿ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಜ್ಯೋತಿ ಉಪಸ್ಥಿತರಿದ್ದರು.

Related posts

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಜ.11: “ಆಸರೆ” ಸ್ಕಾಲರ್ ಶಿಪ್ ಪರೀಕ್ಷೆ , ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅವಕಾಶ : ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಪಿಯುಸಿ ಶಿಕ್ಷಣಕ್ಕೆ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಚಿತ ದಾಖಲಾತಿ

Suddi Udaya
error: Content is protected !!