24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

ನಾರಾವಿ: ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೇ 31ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು. ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಬಲೂನ್ ಮತ್ತು ಪುಸ್ತಕ ಕೊಡುವುದರ ಮೂಲಕ ಸಂತೋಷದಿಂದ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕರಾದ ಶಶಿಕಲಾ ಕೆ., ಅರ್ಚನಾ, ಶಶಿಕಲಾ ಪಿ., ಸಂತೋಷ್ ಮತ್ತು ಅಡುಗೆ ಸಿಬ್ಬಂದಿಗಳು ಪಾಲ್ಗೊಂಡಿದರು.

Related posts

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya
error: Content is protected !!