24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವು ವಿಭಿನ್ನ ರೀತಿಯಲ್ಲಿ ನಡೆಯಿತು.

ಎಸ್ ಎಸ್ ಎಲ್ ಸಿ ಯಲ್ಲಿ ರಾಜಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ ಕೆ ದೀಪ ಬೆಳಗಿಸಿ ಶೈಕ್ಷಣಿಕ ವರ್ಷಕ್ಕೆ ಚಾಲನೆಯನ್ನು ನೀಡಿ ಮಕ್ಕಳಿಗೆಲ್ಲ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಉಪಸ್ಥಿತರಿದ್ದು , ಮಕ್ಕಳಿಗೆ ಶುಭ ಹಾರೈಸಿದರು. ಸಿಆರ್ ಪಿ ಶ್ರೀಮತಿ ವಾರಿಜ ಮುಖ್ಯ ಅಭ್ಯಂಗತರಾಗಿ ಆಗಮಿಸಿ , ಚಿನ್ಮಯ್ ಜಿಕೆ ಯಂತಹ ವಿದ್ಯಾರ್ಥಿಗಳು ಇನ್ನಷ್ಟು ಈ ಸಂಸ್ಥೆಯಿಂದ ಹೊರಬರಲಿ ಎಂದು ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ , ಶಾಲಾ ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.
ಸಹ ಶಿಕ್ಷಕ ಮುರುಳಿ ಪಿ ನಿರೂಪಿಸಿದ ಕಾರ್ಯಕ್ರಮದಲ್ಲಿ , ವಿದ್ಯಾರ್ಥಿ ಆಯುಷ್ ಎನ್ ಪ್ರೋತ್ಸಾಹದಾಯಕ ಮಾತುಗಳಾನ್ನಾಡಿದರು.

Related posts

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya
error: Content is protected !!