23.6 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ : “ಪೋಷಕರು ಮಕ್ಕಳ ವೈಯಕ್ತಿಕ ಅಭಿರುಚಿಗಳಿಗೆ ಗಮನ ಹರಿಸಿ, ಮಕ್ಕಳೊಂದಿಗೆ ಹೆಚ್ಚಿನ ಸಮಯ ಕಳೆಯುವುದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ” ಎಂದು ಮಂಗಳೂರಿನ ಇನ್ಸ್ಟಿಟ್ಯೂಟ್ ಫಾರ್ ಇಂಡಿವಿಜುವಲ್ ಡೆವಲಪ್ಮೆಂಟ್ ಸಂಸ್ಥೆಯ ನಿರ್ದೇಶಕ ಪ್ರೊ. ರೋನಾಲ್ಡ್ ಪಿಂಟೋ ಹೇಳಿದರು.

ಇವರು ಜೂ. 1 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗೆ ಆಯೋಜಿಸಿದ್ದ ಪೋಷಕರ ಸಭೆಯ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ ಜಿ ವಹಿಸಿದ್ದರು.

ಶಿಕ್ಷಕಿ ಶಾಂತಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಕಲ್ಯಾಣಿ ರಾವ್ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya
error: Content is protected !!