September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ : “ಪೋಷಕರು ಮಕ್ಕಳ ವೈಯಕ್ತಿಕ ಅಭಿರುಚಿಗಳಿಗೆ ಗಮನ ಹರಿಸಿ, ಮಕ್ಕಳೊಂದಿಗೆ ಹೆಚ್ಚಿನ ಸಮಯ ಕಳೆಯುವುದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ” ಎಂದು ಮಂಗಳೂರಿನ ಇನ್ಸ್ಟಿಟ್ಯೂಟ್ ಫಾರ್ ಇಂಡಿವಿಜುವಲ್ ಡೆವಲಪ್ಮೆಂಟ್ ಸಂಸ್ಥೆಯ ನಿರ್ದೇಶಕ ಪ್ರೊ. ರೋನಾಲ್ಡ್ ಪಿಂಟೋ ಹೇಳಿದರು.

ಇವರು ಜೂ. 1 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗೆ ಆಯೋಜಿಸಿದ್ದ ಪೋಷಕರ ಸಭೆಯ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ ಜಿ ವಹಿಸಿದ್ದರು.

ಶಿಕ್ಷಕಿ ಶಾಂತಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಕಲ್ಯಾಣಿ ರಾವ್ ವಂದಿಸಿದರು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಹಾಗೂ ಲಿಯೋ ಕ್ಲಬ್ ವತಿಯಿಂದ ಮಾದಕ ವಸ್ತುಗಳ ಜಾಗೃತಿ ಶಿಬಿರ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya
error: Content is protected !!