25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಮೇ 31ರಂದು ಸಂಭ್ರಮದ ಶಾಲಾ ಪ್ರಾರಂಭೋತ್ಸವ ಜರಗಿತು.

ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳನ್ನು ಶಿಕ್ಷಕಿಯರು ಮುಖ್ಯ ದ್ವಾರದಲ್ಲಿ ಆರತಿ ಬೆಳಗಿ, ಕುಂಕುಮವಿಟ್ಟು, ಹೂ ಕೊಟ್ಟು ಸ್ವಾಗತಿಸಿದರು. ಶಾಲೆ ಮತ್ತು ತರಗತಿ ಕೋಣೆಗಳನ್ನು ತಳಿರು-ತೋರಣ ಮತ್ತು ಪೇಪರ್ ಕ್ರಾಫ್ಟ್’ಗಳಿಂದ ಅಲಂಕರಿಸಲಾಗಿತ್ತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್, ಉಜಿರೆಯ ರತ್ನಮಾನಸ ವಿದ್ಯಾರ್ಥಿನಿಲಯದ ನಿಲಯಪಾಲಕ ಯತೀಶ್ ಕುಮಾ‌ರ್, ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಿಕ್ಷಕರಾದ ರಂಜಿತ್ ಕುಮಾರ್ ಅತಿಥಿ ಪರಿಚಯ ನೀಡಿದರು, ವಿಶ್ವನಾಥ ಸ್ವಾಗತಿಸಿ, ಜಯಶ್ರೀ ಜೈನ್ ವಂದಿಸಿ, ಮೋನಪ್ಪ ನಿರೂಪಿಸಿದರು.

Related posts

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya
error: Content is protected !!