September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಮೇ 31ರಂದು ಸಂಭ್ರಮದ ಶಾಲಾ ಪ್ರಾರಂಭೋತ್ಸವ ಜರಗಿತು.

ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳನ್ನು ಶಿಕ್ಷಕಿಯರು ಮುಖ್ಯ ದ್ವಾರದಲ್ಲಿ ಆರತಿ ಬೆಳಗಿ, ಕುಂಕುಮವಿಟ್ಟು, ಹೂ ಕೊಟ್ಟು ಸ್ವಾಗತಿಸಿದರು. ಶಾಲೆ ಮತ್ತು ತರಗತಿ ಕೋಣೆಗಳನ್ನು ತಳಿರು-ತೋರಣ ಮತ್ತು ಪೇಪರ್ ಕ್ರಾಫ್ಟ್’ಗಳಿಂದ ಅಲಂಕರಿಸಲಾಗಿತ್ತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್, ಉಜಿರೆಯ ರತ್ನಮಾನಸ ವಿದ್ಯಾರ್ಥಿನಿಲಯದ ನಿಲಯಪಾಲಕ ಯತೀಶ್ ಕುಮಾ‌ರ್, ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಿಕ್ಷಕರಾದ ರಂಜಿತ್ ಕುಮಾರ್ ಅತಿಥಿ ಪರಿಚಯ ನೀಡಿದರು, ವಿಶ್ವನಾಥ ಸ್ವಾಗತಿಸಿ, ಜಯಶ್ರೀ ಜೈನ್ ವಂದಿಸಿ, ಮೋನಪ್ಪ ನಿರೂಪಿಸಿದರು.

Related posts

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ ರವರು ‘ಬಸವಶ್ರೀ’ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

Suddi Udaya
error: Content is protected !!