25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸುರತ್ಕಲ್ ಎನ್.ಐಟಿಕೆ ಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಅಭೂತಪೂರ್ವ ಭದ್ರತೆಯ ನಡುವೆ ಜೂನ್ 4 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು ಆ ಪ್ರಯುಕ್ತ ರಾತ್ರಿ 12 ರವರೆಗೆ ವಿಜಯೋತ್ಸವ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ರವರು ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶದ ದಿನದಂದು ವಿಜಯೋತ್ಸವ ಆಚರಣೆ ಸಂದರ್ಭ ಸಿಡಿಮದ್ದು ಪಟಾಕಿ ಸಿಡಿಸುವುದನ್ನು ಜೂ.4 ರ ಬೆಳಿಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ ಜಿಲ್ಲೆಯಾಧ್ಯಂತ ನಿಷೇಧಿಸಿ ಆದೇಶಿಸಲಾಗಿದೆ.

Related posts

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನ ನೂತನ ಮೂರ್ತಿ ಮೆರವಣಿಗೆ,ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರೆವಣಿಗೆ- ತೋರಣ ಮುಹೂರ್ತ, ಭಜನಾ ಕಾರ್ಯಕ್ರಮಕ್ಕೆ ಚಾಲನೆ-ಸಹಸ್ರಾರು ಭಕ್ತರು ಭಾಗಿ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!