24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಡುಪಿಯ ತನು ಯೋಗ ಭೂಮಿ ಅಡಿಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ಪಿತ್ರೋಡಿ ಇವಳಿಂದ ಅಮೃತವರ್ಷಿಣಿ ಸಭಾಂಗಣದಲ್ಲಿ 102 ನೇ ಯೋಗ ಪ್ರದರ್ಶನ ನಡೆಯಿತು.


ಕಾರ್ಯಕ್ರಮದ ಆರಂಭದಲ್ಲಿ ಶಾಲಾ ಮುಖ್ಯ ಗುರುಗಳಾದ ಕಮಲ್ ತೇಜು ರಜಪೂತ್ ಇವರು ಕು. ತನುಶ್ರೀ ಇವರನ್ನು ಸ್ವಾಗತಿಸಿ, ಶಾಲಾ ವತಿಯಿಂದ ಗೌರವಿಸಿಸಲಾಯಿತು.


ವಿವಿಧ ರೀತಿಯ ಯೋಗ ಪ್ರದರ್ಶನವನ್ನು ಸುಮಾರು ಒಂದು ಗಂಟೆಯ ಕಾಲದಲ್ಲಿ ಪ್ರದರ್ಶನ ನೀಡಿ ಎಲ್ಲರನ್ನು ಮನರಂಜಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಪಿ ಸುಬ್ರಹ್ಮಣ್ಯ ರಾವ್ ಉಪಸ್ಥಿತರಿದ್ದರು.
ಜೋಸೆಫ್ ನಿರೂಪಿಸಿದ ಕಾರ್ಯಕ್ರಮಕ್ಕೆ ಶೇಖರ ಗೌಡ ವಂದಿಸಿದರು.

Related posts

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya
error: Content is protected !!