26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

ನಡ : 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವನ್ನು ಮಕ್ಕಳಿಗೆ ಉಚಿತ ಸಮವಸ್ತ್ರ ಮತ್ತು ಪುಸ್ತಕ ವಿತರಣೆಯ ಮೂಲಕ ಮೇ 31 ರಂದು ಆಚರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷಕ ಸುಧಾಕರ್ ಮಕ್ಕಳಿಗೆ ಶುಭಕೋರಿದರು. ಮುಖ್ಯ ಶಿಕ್ಷಕ ಮೋಹನ‌ ಬಾಬು ಡಿ ಶಾಲೆಯಲ್ಲಿರುವ ವ್ಯವಸ್ಥೆಗಳು, ಪ್ರಸಕ್ತ ಸಾಲಿನ‌ ಅಭಿವೃದ್ಧಿಯ ಯೋಜನೆಗಳ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಶಿಕ್ಷಕರಾದ ಶಿವಪುತ್ರ ಸುಣಗಾರ ಸ್ವಾಗತಿಸಿದರು. ಸಮಿತಿಯ ಸದಸ್ಯರು ಮತ್ತು ಶಿಕ್ಷಕ ವೃಂದ, ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!